History Test – 3 ನಮ್ಮ ಹೆಮ್ಮಯ ರಾಜ್ಯ ಕರ್ನಾಟಕ

Best of Luck ❤️ Read Carefully
0%

Report a question

You cannot submit an empty report. Please add some details.

Start the Best Preparation

🥇Gold Medal 26-30| 🥈Silver Medal 21-25| 🥉Bronze Medal 16-20


History Test – 3 ನಮ್ಮ ಹೆಮ್ಮಯ ರಾಜ್ಯ ಕರ್ನಾಟಕ

1 / 30

1. ವಚನ ಸಾಹಿತ್ಯದ ಪಿತಾಮಹ

2 / 30

2. ಕರ್ನಾಟಕದ ವಾಣಿಜ್ಯ ಕೇಂದ್ರ

3 / 30

3. ಹೇಳಿಕೆ – ಎ – 7ನೇ ಶತಮಾನದಿಂದ 14ನೇ ಶತಮಾನದ ವರೆಗೆ ಆಳುಪ ಮನೆತನದ ಅರಸರು ಆಳ್ವಿಕೆ ನಡೆಸಿದರು ಸಮರ್ಥನೆ – ಆರ್ – ಬೇರೆ ಬೇರೆ ಕಾಲಘಟ್ಟಗಳಲ್ಲಿ ಉದ್ಯಾವರ, ಮಂಗಲಪುರ, ಹುಂಚ ಮತ್ತು ಬನವಾಸಿಗಳು ಅಳುಪರ ರಾಜಧಾನಿಗಳಾಗಿದ್ದವು.

4 / 30

4. ಕರ್ನಾಟಕದ ನಯಾಗರ

5 / 30

5. ಹಾಲೇರಿ ಮನೆತನದ ರಾಜಧಾನಿ

6 / 30

6. ನಿಜಾಂಶಾಹಿ ವಿಮೋಚನಾ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು

7 / 30

7. ರವಿಕೆ ಕಣದ ಉತ್ಪಾದನೆಗೆ ಹೆಸರುವಾಸಿಯಾದದ್ದು

8 / 30

8. ಸೊನ್ನೆಯನ್ನು ಮೊದಲು ಬಳಸಿದ ಕೀರ್ತಿ ಯಾರಿಗೆ ಸಲ್ಲುತ್ತದೆ?

9 / 30

9. ತಪ್ಪಾದ ಹೇಳಿಕೆಯನ್ನು ಗುರುತಿಸಿ.

10 / 30

10. ಬಳ್ಳಾರಿ ಜಿಲ್ಲೆಯ ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆಯನ್ನು ಹುಟ್ಟು ಹಾಕಿದ್ದು

11 / 30

11. ಸುಧಾರಿತ ಬೀಜವನ್ನು ಉತ್ಪಾದಿಸುವ ಪ್ರಮುಖ ಕೇಂದ್ರ

12 / 30

12. ಹೈದರಾಲಿ ಮತ್ತು ಟಿಪ್ಪು ಸುಲ್ತಾನ್ ಆಡಳಿತ ನಡೆಸಿದ್ದು

13 / 30

13. ಉತ್ತರ ಕನ್ನಡ ಜಿಲ್ಲೆಯ ಒಟ್ಟು ವಿಸ್ತೀರ್ಣದ ಅರಣ್ಯ ಪ್ರದೇಶ

14 / 30

14. ಹೈದರಾಬಾದ್ ಸಂಸ್ಥಾನ ಭಾರತ ಗಣರಾಜ್ಯದಲ್ಲಿ ವಿಲೀನಗೊಂಡಿದ್ದು

15 / 30

15. ನಮ್ಮ ರಾಜ್ಯದಲ್ಲಿ ಸಮಾಜವಾದಿ ಚಳುವಳಿಗೆ ಅಡಿಪಾಯ ಹಾಕಿದವರು

16 / 30

16. ಅಂತರಾಷ್ಟ್ರೀಯ ಹಿಂದೂಸ್ತಾನಿ ಸಂಗೀತಗಾರರ ತವರೂರು

17 / 30

17. ಕೆಳಗಿನವುಗಳಲ್ಲಿ ಯಾವ ಸ್ಥಳದ ಪ್ರಾಚೀನ ಹೆಸರು ಮಗಧ?

18 / 30

18. ಬಂಡೀಪುರ, ನಾಗರಹೊಳೆ, ಮಲೆ ಮಹದೇಶ್ವರ ಬೆಟ್ಟ, ಪುಷ್ಪಗಿರಿ ಅರಣ್ಯ ಕಂಡುಬರುವುದು

19 / 30

19. ಸಾಹಿತಿ ಎಚ್ ಎಲ್ ನಾಗೇಗೌಡರು ಸ್ಥಾಪಿಸಿದ ಜಾನಪದ ಲೋಕ ಯಾವ ಜಿಲ್ಲೆಯಲ್ಲಿದೆ

20 / 30

20. ಕಲೆಯ ತವರೂರು

21 / 30

21. ಹೇಳಿಕೆ ಎ – ರಾಯಚೂರು ಜಿಲ್ಲೆಯು ಹಟ್ಟಿ ಚಿನ್ನದ ಗಣಿ ಹೊಂದಿದೆ ಸಮರ್ಥನೆ ಆರ್ – ಭಾರತದಲ್ಲಿ ಅತಿ ಹೆಚ್ಚು ಚಿನ್ನವನ್ನು ಉತ್ಪಾದನೆ ಮಾಡುವ ಗಣಿಯಾಗಿದೆ.

22 / 30

22. ಫೈಥಾಗೊರೆಸ್‍ನ ಪ್ರಮೇಯವನ್ನು ಆತನಿಗಿಂತ ಮೊದಲು ಯಾರು ಗುರುತಿಸಿದ್ದರು?

23 / 30

23. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಸ್ಥಾಪಿಸಲಾದ ವರ್ಷ

24 / 30

24. ಈ ಪ್ರದೇಶವನ್ನು ತುಳುನಾಡು ಎಂದು ಕರೆಯುತ್ತಿದ್ದರು

25 / 30

25. ಸಿರಿಗನ್ನಡಂ ಗೆಲ್ಗೆ ಸಪ್ತಾಕ್ಷರಿ ಮಂತ್ರವನ್ನು ಕೊಟ್ಟವರು

26 / 30

26. ತಪ್ಪಾದ ಹೇಳಿಕೆಯನ್ನು ಗುರುತಿಸಿ.

27 / 30

27. ಮೈಸೂರು ವಿಶ್ವವಿದ್ಯಾಲಯ ಆರಂಭವಾಗಿದ್ದು

28 / 30

28. ಅಂಶಿ ರಾಷ್ಟ್ರೀಯ ಉದ್ಯಾನವನ ಯಾವ ನದಿಯ ದಡದಲ್ಲಿದೆ

29 / 30

29. ಹುಕ್ಕೇರಿ ಬಾಳಪ್ಪ, ಸುಕ್ರಿ ಬೊಮ್ಮನಗೌಡ, ನಿಂಗಮ್ಮ, ಲೋಕಾಪುರ ದೇಶಪಾಂಡೆ ಇವರು ಈ ಕೆಳಗಿನ ವಿಭಾಗಕ್ಕೆ ಸೇರಿದವರು

30 / 30

30. ಕಾರಂಜಾ ಅಣೆಕಟ್ಟು ಈ ಜಿಲ್ಲೆಯ ವರದಾನ

ನಿಮ್ಮ ಪಲಿತಾಂಶ ಈ ಕ್ಷಣ ಬರಲಿದೆ

Your score is

The average score is 59%

0%

Related Test Series